Coorg Daily News
Leading Online News Website in Kodagu District
- State News ನಾಗರಹೊಳೆ ಮತ್ತು ಬಂಡೀಪುರ ಸಫಾರಿ ದರ ಏರಿಕೆ
- Kodagu 48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಅಮೋಘ ಸಾಧನೆ ಮಡಿಕೇರಿ ಸೆ.2 : “ಬ್ರೈನೋಬ್ರೈನ್” ಇಂಟರ್ ನ್ಯಾಷನಲ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2026ರಲ್ಲಿ ಮಡಿಕೇರಿಯ “ಬ್ರೈನೋಬ್ರೈನ್” ಕೇಂದ್ರದ 34 ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡ
- Kodagu ಸೋಮವಾರಪೇಟೆ : ಮುಂಗಾರು-ಬೆಳೆ ಸಮೀಕ್ಷೆ ಕಡ್ಡಾಯ ಮಡಿಕೇರಿ:-ಪ್ರಸಕ್ತ (2026-27) ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಪ್ರಾರಂಭಗೊಂಡಿದ್ದು ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ದಾಖಲಿಸುವಂತೆ ಕೋರಲಾಗಿದೆ. ಸರಕಾರವು ಬೆಳೆ ಸಮೀಕ್ಷೆ ಮೂಲಕ ರೈತರ ಜಮೀನಿನಲ್ಲಿರುವ ವಿವಿಧ ಬೆಳ
- Kodagu ಸ್ಟೇಟ್ ಸಬ್ ಜೂನಿಯರ್ ಹಾಕಿ: ಕೊಡಗಿನ ಆಟಗಾರರಿದ್ದ ಹಾವೇರಿ ತಂಡ ರನ್ನರ್ ಅಪ್ ಮಡಿಕೇರಿ: ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ರಾಜ್ಯ ಸಬ್ ಜೂನಿಯರ್ ಅಂಡರ್ 16 ವಿಭಾಗದ ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ಧಾರವಾಡ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಧಾರವಾಡ ತಂಡ ಹಾವೇರಿ ತಂಡದ ವಿರುದ್ಧ 4-2 ಗೊಲುಗಳಿಂದ ಜಯಗಳಿಸಿದೆ. ವಿಶೇಷ ಅಂದರೆ ಕೂಡಿಗೆಯ ಡಿವೈಇಎಸ್ ಕ್ರೀಡಾ ಶಾಲೆಯ ಆರು ಮಂ
- Kodagu ಪುಟ್ಬಾಲ್ :ನೆಲ್ಲಿಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಸಿದ್ದಾಪುರ; ಕುಶಾಲನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಬಾಲಕಿಯರ ಫುಟ್ಬಾಲ್ ಪಂದ್ಯಾಟವು ಸರಕಾರಿ ಪದವಿ ಪೂರ್ವ ಕಾಲೇಜು ಕುಶಾಲನಗರದಲ್ಲಿ ಇತ್ತೀಚೆಗೆ ನಡೆಯಿತು. ಫೈನಲ್ ಪಂದ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲ್ಯಹುದಿಕೇರಿ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಅಲ್ವಾರೀಶ್ , ತಂಡದ ತರಬೇತುದಾರರಾದ
- Kodagu 2027ರ ಏಪ್ರಿಲ್ 11ರಿಂದ ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್ ಆರಂಭ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲು ಸಮೀಪದ ಎಡಪಾಲ ಗ್ರಾಮದ ಅಂಡತ್ ಮಾನಿ ಮಖಾಂ ಉರೂಸ್ 2027ರ ಏಪ್ರಿಲ್ 11ರಿಂದ 13ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಡಪಾಲ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Kodagu ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ ಮಡಿಕೇರಿ ಸೆ. 02- ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಕೌಶಲ್ ಬೋಧ್ ಕಲಿಕೆಯ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೊಲಗದ್ದೆಯ ನಾಟಿ ಕಾರ್ಯದ ಅನುಭವವನ್ನು ಕಲ್ಪಿಸಿಕೊಡಲಾಯಿತು. ಕಗ್ಗೋಡ್ಲು ಗ್ರಾಮದ ನಿಯತಾ ದೇವಯ್ಯ ಸೋಮಣ್ಣ ಅವರ ಗದ್ದೆಯಲ್ಲಿ 7ನೇ ತರಗತಿಯ 70 ವಿದ್ಯಾರ್ಥಿಗಳು
- Kodagu ಮಡಿಕೇರಿ : 2026-27ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಮಡಿಕೇರಿ ಸೆ.02:-ಕೊಡಗು ಜಿಲ್ಲೆಯಲ್ಲಿ ಒಟ್ಟು 525 ಹಳ್ಳಿಗಳಿದ್ದು, ಅದರಲ್ಲಿ ಒಟ್ಟು 2,60,798 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಿದೆ. ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಲು ಅವಕಾ
- Kodagu 19 ನೇ ಕೊಡವ ಪುಸ್ತಕ ಪತ್ತಾಯ ಮಡಿಕೇರಿ ಸೆ.02:-ಸಂಸ್ಕೃತಿಯ ಜೊತೆಗೆ ಒಳ್ಳೆಯ ಸಂಸ್ಕಾರವನ್ನು ರೂಢಿಸಿಕೊಂಡರೆ ಜಾತಿ ವ್ಯವಸ್ಥೆ ನಿರ್ಮೂಲನೆ ಸಾಧ್ಯ. ಜಾತಿ ವ್ಯವಸ್ಥೆಯಿಂದ ದೂರ ಸರಿಯಬೇಕಾದಲ್ಲಿ ವಿದ್ಯೆ, ಬುದ್ಧಿಯ ಜೊತೆಗೆ ಒಳ್ಳೆಯ ನಡೆ-ನುಡಿ, ಸಂಸ್ಕøತಿಯನ್ನು ಬೆಳೆಸಿಕೊಂಡು ಸಂಸ್ಕಾರವನ್ನು ರೂಢಿಸಿಕೊಳ್ಳಬೇಕು. ಇದಕ್ಕಾಗಿ ಒಳ್
- Kodagu ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೋಮಯ್ಯ ಆಯ್ಕೆ ಕುಶಾಲನಗರ: ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸೋಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸೋಮವಾರಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್
- Kodagu ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಎ.ಎಸ್. ಪೊನ್ನಣ್ಣ ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀ
- Kodagu ಕೆಲಸವಿಲ್ಲದೆ ಮನನೊಂದು ಕೇರಳದ ಯುವಕ ವಿರಾಜಪೇಟೆಯಲ್ಲಿ ಆತ್ಮಹತ್ಯೆ ವಿರಾಜಪೇಟೆ: ಕೆಲಸವಿಲ್ಲದೆ ಮನನೊಂದ ಕೇರಳ ರಾಜ್ಯದ ಯುವಕನೊಬ್ಬ ವಿರಾಜಪೇಟೆ ಪಟ್ಟಣದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಅಶಾಕ್ (22)ಎಂದು ಗುರುತಿಸಲಾಗಿದೆ. ಈತ ಕೇರಳದ ಕಣ್ಣೂರು ಜಿಲ್ಲೆಯ ಕೆಟ್ಟಿನಾಕಂ ಮುಂಜಪಿಲ್ಲಂಗಾಡ್ ನಿವಾಸಿ ಮಹಮ್ಮದ್ ಅಶ್ರಫ್ ಅವರ ಪುತ್ರ. ನಿನ್ನೆ ಸಂಜೆ ವಿರಾಜಪೇಟೆ
- Kodagu ಕೊಡಗು ಜಿಲ್ಲೆಯ ಮಳೆ ವಿವರ ಮಡಿಕೇರಿ ಸೆ.02:-ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 1.96 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.52 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1420.38 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2605.27
- Kodagu ಸೆ.5ರಂದು ಮಾದಾಪುರದಲ್ಲಿ ಸಿಎನ್ಸಿ ಮಾನವ ಸರಪಳಿ ಮಡಿಕೇರಿ ಸೆ.2: ಕೊಡವ ಪ್ರಾಂತ್ಯದಾದ್ಯಂತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ವತಿಯಿಂದ ಹಮ್ಮಿಕೊಂಡಿರುವ ಶಾಂತಿಯುತ ಮಾನವ ಸರಪಳಿ ಹಾಗೂ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30ಕ್ಕೆ ಸೂರ್ಲಬ್ಬಿನಾಡ್ ಹಾಗೂ ಗಡಿನಾಡಿನ ಮಾದಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದ
- Kodagu ಕುಶಾಲನಗರ : ವಿದ್ಯುತ್ ಸುರಕ್ಷತೆ ಹಾಗೂ ನೌಕರರ ಸಂಘಟನಾ ಸಭೆ ಕುಶಾಲನಗರ : ವಿದ್ಯುತ್ ಕೆಲಸ ನಿರ್ವಹಿಸುವಾಗ ಕ.ವಿ.ಪ್ರ.ನಿ.ದ ನೌಕರರು ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಬಳಕೆ ಮಾಡುವ ಮೂಲಕ ವಿದ್ಯುತ್ ಅಪಘಾತದಿಂದ ತಪ್ಪಿಸಿಕೊಳ್ಳಲು ಸಾಧ್ಯವಿದೆ ಎಂದು ಕ.ವಿ.ಪ್ರ.ನಿ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಬಲರಾಂ ಹೇಳಿದರು. ಇಲ್ಲಿನ ಗೌಡ ಸಮಾಜದ ಸಭಾಂಗಣದಲ್ಲಿ
- Kodagu ಮಕ್ಕಳ ಗುಡಿ ಬೆಟ್ಟದ ಪ್ರವಾಸಿಗರ ವೀಕ್ಷಣ ಗೋಪುರ ಸುತ್ತಮುತ್ತ ಶ್ರಮದಾನ ಸೋಮವಾರಪೇಟೆ:ತಾಲೂಕಿನ ಕಿರಗಂದೂರು ಗ್ರಾಮಾಭಿವೃದ್ಧಿ ಮಂಡಳಿ ವತಿಯಿಂದ ಮಕ್ಕಳ ಗುಡಿ ಬೆಟ್ಟದ ಪ್ರವಾಸಿಗರ ವೀಕ್ಷಣ ಗೋಪುರ ಸುತ್ತಮುತ್ತ ಶ್ರಮದಾನದ ಮೂಲಕ ಕಾಡು ಕಡಿದು ಸ್ಚಚ್ಚಗೊಳಿಸಲಾಯಿತು. ಗ್ರಾಮ ಮಂಡಳಿ ಅಧ್ಯಕ್ಷ ಸಿ.ಕೆ.ಚಿದಾನಂದ, ಕಾರ್ಯದರ್ಶಿ ರಸಿನ್, ಗ್ರಾಮದ ಪ್ರಮುಖರಾದ ಎಚ್.ಎ.ಕುಶಾಲಪ್ಪ,
- Kodagu ಸೋಮವಾರಪೇಟೆ: ಕಾರು ಮತ್ತು ಆಟೋ ನಿಲ್ದಾಣಗಳ ಮೇಲ್ಚಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ಸೋಮವಾರಪೇಟೆ: ಪಟ್ಟಣದ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಾರು ಮತ್ತು ಆಟೋ ನಿಲ್ದಾಣದ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಸೋಮವಾರ ಸಂಜೆ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಕಾರು ಮತ್ತ
- Kodagu ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ: ಯುವ ಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ ಮಡಿಕೇರಿ ಸೆ.2 - ಮದೆನಾಡಿನ ಯುವ ಯೋಗಸಾಧಕಿ ಸಿಂಚನಾಳಿಗೆ ಯೋಗ ಕ್ಷೇತ್ರದಲ್ಲಿ ಲಭಿಸಿರುವ ಏಷ್ಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ನ ದಾಖಲೆಯನ್ನು ನಗರದ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಹಸ್ತಾಂತರಿಸಲಾಯಿತು. ನಗರದ ರೋಟರಿ ಸ ಆಯೋಜಿತ ಕಾಯ೯ಕ್ರಮದಲ್ಲಿ ಮದೆನಾಡಿನ ಬ
- Kodagu ಕುಶಾಲನಗರ : ಚರಂಡಿಯಲ್ಲಿ ಮೃತದೇಹ ಪತ್ತೆ ಕುಶಾಲನಗರ, ಸೆ.2 : ಕುಶಾಲನಗರದ ಬಿ. ಎಂ ರಸ್ತೆ ಹೆದ್ದಾರಿ ಬದಿಯ ತಾವರೆಕೆರೆ ಬಳಿ ಚರಂಡಿಯೊಳಗೆ ಪುರುಷ ಮೃತದೇಹ ತೆರೆದ ಚರಂಡಿಯೊಳಗೆ ಬಿದ್ದಿರುವ ಸ್ಥಿತಿಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿ ಘಟನಾ ಸ್ಥಳದಿಂದ ಇನ್ನೂರು ಮೀಟರ್ ದೂರದಲ್ಲಿರುವ ಗುಂಡೂರಾವ್ ಬಡಾವಣೆಯ ನಿವಾಸಿ ಮಲ
- Kodagu ಆಲೂರು ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಬೀಳ್ಕೊಡುಗೆ ಶನಿವಾರಸಂತೆ : ಆಲೂರು ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 31ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮುಖ್ಯ ಕಾರ್ಯನಿರ್ವಾಹಣಧಿಕಾರಿ ಪಿ.ಎಸ್ ಲೀಲಾಕುಮಾರ್ ಇವರನ್ನು ಸಂಘದ ವತಿಯಿಂದ ವಿಜಯ ಯುವಕ ಸಂಘದ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್
- Kodagu ಹಾರಂಗಿ ಮತ್ತು ದುಬಾರೆ ಸಾಕಾನೆ ಶಿಬಿರ ಶೀಘ್ರದಲ್ಲೆ ಪ್ರವಾಸಿಗರಿಗೆ ಮುಕ್ತ ಕುಶಾಲನಗರ, ಸೆ.2 : ಕುಶಾಲನಗರ ಸಮೀಪದ ಹಾರಂಗಿ ಸಾಕಾನೆ ಶಿಬಿರಕ್ಕೆ ಸಿಸಿಎಫ್ ಸೋನಲ್ ವೃಷ್ನಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ಎಸ್. ಓ. ಪಿ. ಆದೇಶದ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಾಮಗಾರಿ ಪರಿಶೀಲಿಸಿದರು. ಕೆಲಸಮಯದ ಹಿಂದೆ ದುಬಾರೆ ಸಾಕಾನೆಯಿಂದ ಪ್ರವಾಸಿ ಮಹಿಳೆಯೊ
- Kodagu ಸಮಾಜಕ್ಕೆ ಉತ್ತಮ ಪ್ರಜೆಯಾಗಲು ಶಿಸ್ತು , ಅನ್ಯೋನ್ಯತೆ, ನಾಯಕತ್ವ ಗುಣ ಮುಖ್ಯ:ಅನೂಪ್ ಮಾದಪ್ಪ ವಿರಾಜಪೇಟೆ: ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತು ಹಾಗೂ ಸಾಮಾಜಿಕ ಜಾಲತಾಣಕ್ಕೆ ದಾಸರಾಗದೆ ನಿರ್ದಿಷ್ಟ ಗುರಿ ಹೊಂದಿ ಅದನ್ನು ಸಾದಿಸುವ ಕಡೆ ನಿರಂತರ ಪ್ರಯತ್ನ ಕಠಿಣ ಪರಿಶ್ರಮ ಪಡಬೇಕೆಂದು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿ
- Kodagu ಸಮಾಜಕ್ಕೆ ಉತ್ತಮ ಪ್ರಜೆಯಾಗಲು ಶಿಸ್ತು , ಅನ್ಯೋನ್ಯತೆ, ನಾಯಕತ್ವ ಗುಣ ಮುಖ್ಯ:ಅನೂಪ್ ಮಾದಪ್ಪ ವಿರಾಜಪೇಟೆ: ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತು ಹಾಗೂ ಸಾಮಾಜಿಕ ಜಾಲತಾಣಕ್ಕೆ ದಾಸರಾಗದೆ ನಿರ್ದಿಷ್ಟ ಗುರಿ ಹೊಂದಿ ಅದನ್ನು ಸಾದಿಸುವ ಕಡೆ ನಿರಂತರ ಪ್ರಯತ್ನ ಕಠಿಣ ಪರಿಶ್ರಮ ಪಡಬೇಕೆಂದು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿ
- Kodagu ಗೋಣಿಕೊಪ್ಪದಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಪೊನ್ನಂಪೇಟೆ ,ಸೆ 01: ಪಿ.ಸಿ. ಕ್ಲಬ್, ರೋಟರಿ ಗೋಣಿಕೊಪ್ಪಲು ಹಾಗೂ ಸೀನಿಯರ್ ಚೇಂಬರ್ ಗೋಣಿಕೊಪ್ಪಲು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಪ್ರೌಢಶಾಲೆಯ ಆವರಣದಲ್ಲಿ ನಡೆಯಿತು. ಪಂದ್ಯಾವಳಿಯಲ್ಲಿ ಪ್ರಾಥಮಿಕ ಹಾಗ
- Kodagu ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಸೋಮವಾರಪೇಟೆ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಕುಮಾರ್ ವಿ. ಅವರ ಅಧ್ಯಕ್ಷತೆಯಲ್ಲಿ ದೊಡ್ಡಮಾಲ್ತೆ ಗ್ರಾ.ಪಂ. ವ್ಯಾಪ್ತಿಯ ಐತಿಹಾಸಿಕ ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಗ್ರಾಮ ಪಂಚಾಯಿತಿ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಿವಿಧ ಸಂಘ ಸಂ
- Kodagu ನೆಲ್ಯಹುದಿಕೇರಿಯಲ್ಲಿ ಕುಶಾಲನಗರ ವಲಯ ಮಟ್ಟದ ಕ್ರೀಡಾಕೂಟ ಸಿದ್ದಾಪುರ :- ನೆಲ್ಯಹುದಿಕೇರಿಯಲ್ಲಿ ಕುಶಾಲನಗರ ವಲಯ ಮಟ್ಟದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಮಂಗಳವಾರ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷ ಮುಸ್ತಫಾ ಧ್ವಜಾರೋಹಣ ನೆರವೇರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಪ್ರಮುಖ ದಾನಿ ಹಾಗೂ ಟಿ.ಪಿ. ಕನ್ಸ್ಟ್ರಕ್ಷನ್ ಮ
- Kodagu ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ ಮಡಿಕೇರಿ. ಸೆ. 1-.ನಗರದ ಕೊಡಗು ವಿದ್ಯಾಲಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಸ್ಮರಣಾರ್ಥ ಈದ್ ಮಿಲಾದ್ ಕಾರ್ಯಕ್ರಮ ಆಚರಿಸಲಾಯಿತು. ಈದ್ ಮಿಲಾದ್ನ ಮಹತ್ವ ಹಾಗೂ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನ ಸಂದೇಶಗಳ ಕುರಿತು ಸುದೀಪ್ತ ಬೆಳ್ಳಿಯಪ್ಪ ಕೆ. ಮಾತನಾಡಿದರು. ಶಿಕ್ಷಕಿ ಶಹೀರಾ ಮ
- Kodagu ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಡಿಕೇರಿ ಸೆ.01:-ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ 1421 ಮತ್ತು ಸ್ಥಳೀಯ ವೃಂದದ 179 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಸೆಪ್ಟೆಂಬರ್, 06 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಕೊಡಗ
- Kodagu ಮಾಲ್ದಾರೆಯಲ್ಲಿ ಅರಣ್ಯೀಕರಣ ಕಾರ್ಯಕ್ರಮ;ವನ್ಯಜೀವಿಗಳಿಗೆ ಆಹಾರ ಸಿಗುವ ಸಸ್ಯಗಳನ್ನು ಬೆಳೆಸಲು ಕರೆ ಸಿದ್ದಾಪುರ :- ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳಿಗೆ ಆಹಾರ ಮತ್ತು ಆಶ್ರಯ ಒದಗಿಸುವ ಹಣ್ಣಿನ ಹಾಗೂ ವಿವಿಧ ತಳಿಯ ಸಸಿಗಳನ್ನು ನೆಡುವುದು ಅಗತ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಉಡುಪಿಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ್
- Kodagu ಪೊಲೀಸ್ ಪೇದೆ ಹುದ್ದೆ ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಜಿಲ್ಲಾಧಿಕಾರಿ ಸೋಮಶೇಖರ್ ಮಡಿಕೇರಿ ಸೆ.01:-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇದೇ ಸೆಪ್ಟೆಂಬರ್ 6 ರಂದು ನಡೆಯುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರ