ಕುಶಾಲನಗರ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದ ಉಸ್ತುವಾರಿ ಸಚಿವರಾದ ಎನ್‌ಎಸ್ ಭೋಸರಾಜು

Jun 26, 2025 - 11:33
 0  281
ಕುಶಾಲನಗರ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದ ಉಸ್ತುವಾರಿ ಸಚಿವರಾದ ಎನ್‌ಎಸ್ ಭೋಸರಾಜು

ಕೊಡಗು ಜಿಲ್ಲಾ‌ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರು ಕುಶಾಲನಗರದ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದರು.

ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ,ಜಿಲ್ಲಾಧಿಕಾರಿ ವೆಂಕಟ್ ರಾಜಾ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್ ಚಂದ್ರಮೌಳಿ ಮತ್ತಿತರರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0