ಕೊಡಗು ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆರಾಯ: ನೆಲ್ಲಿಹುದಿಕೇರಿ ಬೆಟ್ಟದಕಾಡು ವ್ಯಾಪ್ತಿಯಲ್ಲಿ ಪ್ರವಾಹದ ಭೀತಿ

ಸಿದ್ದಾಪುರ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು,ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ.
ಇಲ್ಲಿನ ಬೆಟ್ಟದಕಾಡು ಜನವಸತಿ ಪ್ರದೇಶದಲ್ಲಿ ಕಾವೇರಿ ನೀರಿನ ಮಟ್ಟದಲ್ಲಿ ಏರಿಕೆ ಕಾಣತ್ತಿದ್ದು,ಪ್ರವಾಹದ ಭೀತಿ ಎದುರಾಗಿದೆ.
What's Your Reaction?






