ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ:ವಾಲ್ನೂರಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಮರ ತೆರವು ಕಾರ್ಯಚರಣೆ
ಚೆಟ್ಟಳ್ಳಿ:ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ರಸ್ತೆ ಮಧ್ಯ ಭಾಗದಲ್ಲಿ ಭಾರಿ ಗಾತ್ರದ ಮರ ಬಿದ್ದಿದ್ದು, ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ರವರ ನೇತೃತ್ವದಲ್ಲಿ ಮರ ತೆರವು ಕಾರ್ಯಾಚರಣೆ ನಡೆದಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

