ಮಳೆಯ ಅಬ್ಬರ:ಕಣಿವೆ ತೂಗು ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ಗೇಟ್ ಗೆ ಬೀಗ ಅವಳಡಿಕೆ

Jun 17, 2025 - 12:12
Jun 17, 2025 - 12:16
 0  136
ಮಳೆಯ ಅಬ್ಬರ:ಕಣಿವೆ ತೂಗು ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ಗೇಟ್ ಗೆ ಬೀಗ ಅವಳಡಿಕೆ

ಕುಶಾಲನಗರ: ತಾಲ್ಲೂಕಿನ ಕಣಿವೆ ತೂಗು ಸೇತುವೆಯನ್ನು ತಹಶಿಲ್ದಾರರು ಪರಿಶೀಲಿಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿ ಹೊಳೆಗೆ ಹೋಗೂವ ಗೇಟ್ ಗೆ ಬೀಗ ಅಳವಡಿಸಲಾಗಿದೆ ಎಂದು ತಹಶಿಲ್ದಾರರಾದ ಕಿರಣ್ ಗೌರಯ್ಯ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0