ಮಾಲ್ದಾರೆ: ಮರಬಿದ್ದು ಸಾವನ್ನಪ್ಪಿದ ಬೆಳ್ಳಿಯಪ್ಪ,ಕುಟುಂಬಸ್ಥರಿಗೆ ಐದು ಲಕ್ಷ ರೂ ಪರಿಹಾರದ ಆದೇಶ ಪ್ರತಿ ಹಸ್ತಾಂತರ

ಮಡಿಕೇರಿ(Coorgdaily):ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಂಗಳವಾರ ಬೆಳಗ್ಗೆ ಮರ ಬಿದ್ದು ಸಾವನ್ನಪ್ಪಿದ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿಯ ಬಾಡಗ ಬಾಣಂಗಾಲ ಗ್ರಾಮದ ಪಿ ಸಿ ಬೆಳ್ಳಿಯಪ್ಪ ರವರಿಗೆ ಮ ಜಿಲ್ಲಾಧಿಕಾರಿಗಳು ರೂ. 05 ಲಕ್ಷ ಪರಿಹಾರದ ಆದೇಶ ಪ್ರತಿಯನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
What's Your Reaction?






