ದುಬಾರೆ ಘಟನೆ: ಪತ್ನಿಯ ಸಾವಿನಲ್ಲೂ ಮಾನವೀಯತೆ ಮೆರೆದ ಪತಿ

ದುಬಾರೆ ಘಟನೆ: ಪತ್ನಿಯ ಸಾವಿನಲ್ಲೂ ಮಾನವೀಯತೆ ಮೆರೆದ ಪತಿ

ಕುಶಾಲನಗರ; ದುಬಾರೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟ ತಮಿಳುನಾಡಿನ ಪ್ರವಾಸಿ ಮಹಿಳೆಯ ಜೋನ್ಸಿಯ ನೇತ್ರದಾನ ಮಾಡುವ ಮೂಲಕ ಪತಿ‌ ಜೋಯಲ್ ಮಾನವೀಯತೆ ಮೆರೆದಿದ್ದಾರೆ.