ಮತಗಳ್ಳತನ ಆರೋಪ:ಆಗಸ್ಟ್ 05 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ

Jul 31, 2025 - 18:54
Jul 31, 2025 - 18:56
 0  51
ಮತಗಳ್ಳತನ ಆರೋಪ:ಆಗಸ್ಟ್ 05 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು:ನಮ್ಮ ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಆಗಸ್ಟ್‌ 5ರಂದು ಮತ ಕಳ್ಳತನದ ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಪ್ರತಿಭಟನೆ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ,ಡಿಸಿಎಂ ಡಿಕೆ ಶಿವಕುಮಾರ್ ಸ್ಥಳ‌ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0