ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ: ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ
ಕುಶಾಲನಗರ, ಜೂನ್ 20: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅವರು ಅಧಿಕಾರ ಸ್ವೀಕರಿಸುತ್ತಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದಾರೆ.

