ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ
ಸೋಮವಾರಪೇಟೆ; ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಅಂಗವಾಗಿ ಬುಧವಾರ ವಿಶೇಷ ಹೋಮಹವನಗಳು ನಡೆದವು. ಮೂಡಿಗೆರೆಯ ತಂತ್ರಿಗಳಾದ ಶಿವಪ್ರಸಾದ್, ದೇವಾಲಯ ಸಮಿತಿ ಅಧ್ಯಕ್ಷ ಕೆ. ರವಿ, ಉಪಾಧ್ಯಕ್ಷ ಭುವನೇಂದ್ರ, ಕಾರ್ಯದರ್ಶಿ ಅನಿಲ್ ಶೆಟ್ಟಿ ಖಜಾಂಚಿ ಏಳುಮಲೈ ಇದ್ದರು.