ದಾವಣಗೆರೆ ಉಪ ಚುನಾವಣೆ; ಕೊಡಗು ಜಿಲ್ಲಾ ಕಾಂಗ್ರೆಸ್ ನಾಯಕರು ಪ್ರಚಾರದಲ್ಲಿ ಭಾಗಿ

Apr 1, 2026 - 21:07
Apr 1, 2026 - 21:16
 0  398
ದಾವಣಗೆರೆ ಉಪ ಚುನಾವಣೆ; ಕೊಡಗು ಜಿಲ್ಲಾ ಕಾಂಗ್ರೆಸ್ ನಾಯಕರು ಪ್ರಚಾರದಲ್ಲಿ  ಭಾಗಿ

ದಾವಣಗೆರೆ;ಏಪ್ರಿಲ್ 09ರಂದು ನಡೆಯಲಿರುವ ದಾವಣಗೆರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರವಾಗಿ ಕೊಡಗು ಜಿಲ್ಲಾ‌ ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು.

ದಾವಣಗೆರೆಯಲ್ಲಿ ಕ್ಯಾಂಪ್ ಆಫೀಸ್ ಗೆ ಭೇಟಿ ನೀಡಿ ಕಾಂಗ್ರೆಸ್ ನಾಯಕರು ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತರ ಧರ್ಮಜ ಉತ್ತಪ್ಪ, ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್,ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ,ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಾಸಿರ್ ವಿರಾಜಪೇಟೆ,ಕಾಳಿಮಾಡ ಪ್ರಶಾಂತ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0