ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಕುರಿತು ಶಾಸಕ ಎಎಸ್ ಪೊನ್ನಣ್ಣ ಅವರೊಂದಿಗೆ ಚರ್ಚೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಕುರಿತು ಶಾಸಕ ಎಎಸ್ ಪೊನ್ನಣ್ಣ ಅವರೊಂದಿಗೆ ಚರ್ಚೆ

ಬೆಂಗಳೂರು:ವಿಧಾನಸೌಧ ಕಚೇರಿಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾ ಒ ಬಿ ಸಿ ಘಟಕದ ಅಧ್ಯಕ್ಷರಾದ ಬಾನಂಡ ಪ್ರತ್ಯು, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೇಚಮಾಡ ಸಿದ್ದು ನಾಚಪ್ಪ ರವರು ಉಪಸ್ಥಿತರಿದ್ದರು.