ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿ ದುಂಡಳ್ಳಿ ಎ.ಆರ್ ರಕ್ಷಿತ್ ನೇಮಕ

Jun 18, 2026 - 13:22
 0  146
ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿ ದುಂಡಳ್ಳಿ ಎ.ಆರ್ ರಕ್ಷಿತ್ ನೇಮಕ

ಮಡಿಕೇರಿ:ಕೊಡಗು ಜಿಲ್ಲಾ ಬಿಜೆಪಿ ಪಕ್ಷ ಸಂಘಟನೆ ದೃಷ್ಟಿಯಿಂದ ರೈತ ಮೋರ್ಚಾ ಉಪಾಧ್ಯಕ್ಷರಾಗಿ ದುಂಡಳ್ಳಿ ಎ. ಆರ್.ರಕ್ಷಿತ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಂಜು ಪುಣಚ್ಚ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0