ಕರ್ಣಂಗೇರಿಯಲ್ಲಿ ರೆಸಾರ್ಟ್ ಉದ್ಘಾಟನೆಗೆ ಆಗಮಿಸಿದ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Feb 14, 2026 - 13:20
 0  1.4k
ಕರ್ಣಂಗೇರಿಯಲ್ಲಿ ರೆಸಾರ್ಟ್ ಉದ್ಘಾಟನೆಗೆ ಆಗಮಿಸಿದ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಮಡಿಕೇರಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಗರದ ಹೊರವಲಯದ ಕರ್ಣಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರೀನ್ ಪಾರ್ಕ್ ರೆಸಾರ್ಟ್ ಉದ್ಘಾಟನೆಗೆ ಆಗಮಿಸಿದ್ದಾರೆ. ಇವರನ್ನು ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಸದಸ್ಯ ಜಾನ್ಸನ್ ಪಿಂಟೋ ಅವರು ಸ್ವಾಗತಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0