ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕುಮುದಾ ಧರ್ಮಪ್ಪ ಅವರ ಪುತ್ರ ಅನಾರೋಗ್ಯದಿಂದ ನಿಧನ
ಮಡಿಕೇರಿ :ನಾಕೂರು ಗ್ರಾಮದ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಕುಮುದ ಧರ್ಮಪ್ಪ ಅವರ ಪುತ್ರ ವಿಜೇತ್ (ಚಿದು) ಅವರು ಇಂದು, 04-06-2026 ರಂದು ಬೆಳಿಗ್ಗೆ 6.45 ಗಂಟೆಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನಾರಗಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
2
Wow
0
