ಕಾಸರಗೋಡು:ಇಲ್ಲಿನ ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದಾಗ ಗೂಡ್ಸ್ ಡಿಕ್ಕಿ ಹೊಡೆದ ಪರಿಣಾಮ ಕೊಡಗಿನ ಸೋಮವಾರಪೇಟೆ ಬಾಣವಾರ ನಿವಾಸಿ ರಾಜೇಶ್ ಎಂಬುವವರು ಮೃತಪಟ್ಟಿರುವ ಘಟನೆ ನಡೆದಿದೆ.