ಕುಶಾಲನಗರ; ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಕಲಶೋತ್ಸವದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ
ಕುಶಾಲನಗರ: ಪಟ್ಟಣದ ರಥ ಬೀದಿಯಲ್ಲಿರುವ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಕಲಶೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಆಶೀರ್ವಾದ ಪಡೆದರು.