ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ವಿರಾಜಪೇಟೆ;ಬಸವನಹಳ್ಳಿ ಹಾಡಿಯ ನಿವಾಸಿಗಳಿಗೆ ಹಾಗೂ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಅಕ್ಕಪಡೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
