ಕೆಪಿಸಿಸಿ ನೂತನ ಅಧ್ಯಕ್ಷರಾಗದ ಬಿ.ಕೆ ಹರಿಪ್ರಸಾದ್ ಅವರನ್ನ ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ: ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರು ಬೆಂಗಳೂರಿನ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ನ ಸೈದ್ಧಾಂತಿಕ ಹಾದಿಯ ಹೋರಾಟ ಮತ್ತು ಪಕ್ಷದ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಅವರೊಂದಿಗೆ ಚರ್ಚಿಸಿದರು.

