ರಾಜ್ಯಪಾಲರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

Aug 20, 2026 - 15:48
 0  62
ರಾಜ್ಯಪಾಲರನ್ನು ಭೇಟಿಯಾದ  ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು: ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0