ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ
ಮಡಿಕೇರಿ;ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ, ಶಾಂತಿ ಮತ್ತು ಆಧ್ಯಾತ್ಮಿಕ ಶಕ್ತಿಯ ಕೇಂದ್ರವಾಗಿರುವ,ತುಂಗಭದ್ರಾ ನದಿಯ ತೀರದಲ್ಲಿರುವ ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಕುಟುಂಬದ ಸದಸ್ಯರುಗಳೊಂದಿಗೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು.
