ಕನಕೋತ್ಸವ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಕನಕೋತ್ಸವ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಕನಕಪುರ: ತಾಲ್ಲೂಕಿನಲ್ಲಿ ಜರುಗಿದ "ಕನಕೋತ್ಸವ" ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರೊಂದಿಗೆ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಭಾಗವಹಿಸಿ ಶುಭ ಹಾರೈಸಿದರು. ಈ ಸಮಾರಂಭದಲ್ಲಿ ಪೂಜ್ಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿಗಳು, ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರು ಮಾಜಿ ಸಂಸದರಾದ ಡಿ ಕೆ ಸುರೇಶ್, ಹಾಗೂ ಶಾಸಕ ಮಿತ್ರರು ಗಣ್ಯರು ಉಪಸ್ಥಿತರಿದ್ದರು.