ಗರಗಂದೂರು,ಕಾಜೂರು ಮಖಾಂ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ
ಸುಂಟಿಕೊಪ್ಪ;,ಗರಗಂದೂರು ಕಾಜೂರು ಮಖಾಂ ಉರೂಸ್ ಸಮಾರೋಪ ಸಮಾರಂಭದಲ್ಲಿ ಡಾ.ಮಂತರ್ ಗೌಡ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಹರದೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮುಸ್ತಾಫ,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಪಿ ಶಶಿಧರ್ ಇನ್ನಿತರರು ಇದ್ದರು.