ಶಾಸಕ ಪೊನ್ನಣ್ಣರಿಂದ ನಿಧನರಾದ ಕಾಂಗ್ರೆಸ್ ಮುಖಂಡರ ಮನೆಗೆ ಭೇಟಿ:ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ

Jul 11, 2026 - 16:21
 0  500
ಶಾಸಕ ಪೊನ್ನಣ್ಣರಿಂದ ನಿಧನರಾದ ಕಾಂಗ್ರೆಸ್ ಮುಖಂಡರ ಮನೆಗೆ ಭೇಟಿ:ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ

ಮಡಿಕೇರಿ: ಇತ್ತೀಚೆಗೆ ನಿಧನರಾದ ಚೆಯ್ಯಂಡಾಣೆ ನರಿಯಂದಡ ಗ್ರಾಮದ ನಿವಾಸಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬೊವ್ವೇರಿಯಂಡ ರಾಜ ಸುಬ್ಬಯ್ಯ ಅವರ ಮನೆಗೆ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭ ಶಾಸಕರ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ನರಿಯಂದಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಐತಿಚಂಡ ಪ್ರಕಾಶ್ ಕಾರ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0