ಸಂಸದ ಯದುವೀರ್ ಒಡೆಯರ್ ಪ್ರವಾಸ: ಶಾಂತಳ್ಳಿ ಮತ್ತು ಬೆಟ್ಟದಳ್ಳಿ ಬಿಜೆಪಿ ಕಾರ್ಯಕರ್ತರ ಸಭೆ

Jul 8, 2025 - 15:49
Jul 8, 2025 - 15:50
 0  41
ಸಂಸದ ಯದುವೀರ್ ಒಡೆಯರ್  ಪ್ರವಾಸ: ಶಾಂತಳ್ಳಿ ಮತ್ತು ಬೆಟ್ಟದಳ್ಳಿ ಬಿಜೆಪಿ  ಕಾರ್ಯಕರ್ತರ ಸಭೆ

ಸೋಮವಾರಪೇಟೆ:ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಮಂಗಳವಾರ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಮತ್ತು ಬೆಟ್ಟದಳ್ಳಿ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು.

ಈ ಕಾರ್ಯ ಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ರವಿ ಕಾಳಪ್ಪ, ಮಂಡಲ ಅಧ್ಯಕ್ಷರಾದ ಗೌತಮ್ ಗೌಡ,ಮಾಜಿ ಶಾಸಕರಾದ  ಅಪ್ಪಚ್ಚು ರಂಜನ್, ಕೆ. ಜಿ ಬೋಪಯ್ಯ, ಎಸ್ . ಜಿ ಮೇದಪ್ಪ,ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರಾದ ಭಾರತಿಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್ , ಮಹೇಶ್ ಜೈನಿ, ವಿ. ಕೆ ಲೋಕೇಶ್ , ಶಕ್ತಿ ಕೇಂದ್ರ ಅಧ್ಯಕ್ಷರಾದ ಮಧು , ದೇಶರಾಜ್ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಹೇಶ್ ತಿಮ್ಮಯ್ಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು,ಬೂತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0