ಮಡಿಕೇರಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬೆಂಕಿಗಾಹುತಿ
ಮಡಿಕೇರಿ:ಮೈಸೂರು ನಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಮಡಿಕೇರಿ ಸಮೀಪದ ದೇವರಕೊಲ್ಲಿಯ ಬಳಿ ಇಂದು ಬೆಳ್ಳಿಗೆ 6 ಗಂಟೆಗೆ ನಡೆದ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಸ್ಥಳಕ್ಕೆ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಸ್ಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಂಕಿಗಾಹುತಿಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ .