ಭಾಗಮಂಡಲ ಮತ್ತು ತಲಕಾವೇರಿಗೆ ಸಚಿವ ನರೇಂದ್ರ ಸ್ವಾಮಿ ಭೇಟಿ:ವಿಶೇಷ ಪೂಜೆ ಸಲ್ಲಿಕೆ
ಮಡಿಕೇರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಪುಣ್ಯ ಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
