ಕರ್ತೋಜಿ ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ನರೇಂದ್ರ ಸ್ವಾಮಿ ಭೇಟಿ
ಮಡಿಕೇರಿ:ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ನರೇಂದ್ರ ಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ಎಂಜಿನಿಯರ್ಗಳಿಂದ ಮಣ್ಣು ಕುಸಿತದ ಪ್ರಮಾಣ, ಹಾನಿಯ ವಿವರ ಹಾಗೂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
