ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪಿ.ಎಂ ನರೇಂದ್ರ ಸ್ವಾಮಿ

Aug 6, 2026 - 19:55
Aug 6, 2026 - 19:55
 0  86
ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಪಿ.ಎಂ ನರೇಂದ್ರ ಸ್ವಾಮಿ

ಮಡಿಕೇರಿ: ನಗರದ ಪ್ರಸಿದ್ಧ ದೇವಾಲಯ ಓಂಕಾರೇಶ್ವರ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಚಿವ ಪಿ ಎಂ ನರೇಂದ್ರ ಸ್ವಾಮಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪ್ರಮುಖರಾದ ಪ್ರಕಾಶ್ ಆಚಾರ್ಯ ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0