ಜುಲೈ 07 ರಂದು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ
ಕುಶಾಲನಗರ, ಜು.5: ಕುಶಾಲನಗರ ವಲಯ ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಚರಣೆಯನ್ನು ತಾ. 7 ರಂದು ಹಮ್ಮಿಕೊಳ್ಳಲಾಗಿದ್ದು, ಅಂದು ತೋಟದ ಮಾಲೀಕರು, ಕಾರ್ಮಿಕರು, ಶಾಲಾ ಮಕ್ಕಳು, ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಕಾರ್ಯಾಚರಣೆಗೆ ಸಹಕಾರ ನೀಡಬೇಕೆಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0

