ಪೊನ್ನಂಪೇಟೆ:ಗಲ್ಲು ಶಿಕ್ಷೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಬೆಳ್ಳಿ ಪದಕ

ಪೊನ್ನಂಪೇಟೆ:ಗಲ್ಲು ಶಿಕ್ಷೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಬೆಳ್ಳಿ ಪದಕ

ಪೊನ್ನಂಪೇಟೆ :ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದ್ದು, ಪ್ರಕರಣದ ತನಿಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ‌ ಮತ್ತು ಸಿಬ್ಬಂದಿಯವರಿಗೆ ಈ‌ ದಿನ ನಡೆದ ಕವಾಯತಿನಲ್ಲಿ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಎಸ್.ಪಿ‌ ಕೆ.ರಾಮರಾಜನ್ ಅವರು ಅಭಿನಂದಿಸಿದರು.