ರಂಗಸಮುದ್ರ:ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು

Jun 26, 2025 - 13:56
 0  74
ರಂಗಸಮುದ್ರ:ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು

ಕುಶಾಲನಗರ :ತಾಲ್ಲೂಕಿನ ರಂಗಸಮುದ್ರ ಬಳಿ ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳವನ್ನು ಪರಿವೀಕ್ಷಿಸಿ ಸರಿಪಡಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.ಈ ಸಂದರ್ಭ ಶಾಸಕ ಡಾ ಮಂತರ್ ಗೌಡ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0