ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾ ಕೇಂದ್ರ ಸಮಿತಿಗೆ ಸಂಪತ್ ಕುಮಾರ್
ಮಡಿಕೇರಿ ಡಿ. 17 - ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಕೇಂದ್ರಕಾಯ೯ಕಾರಿ ಸಮಿತಿ ಸದಸ್ಯರಾಗಿ ಮಡಿಕೇರಿಯ ಎಸ್ ಎಸ್ ಸಂಪತ್ ಕುಮಾರ್ ನೇಮಕಗೊಂಡಿದ್ದಾರೆ.
ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿಯ ನಿದೇ೯ಶಕರಾಗಿಯೂ ಕಾಯ೯ನಿವ೯ಹಿಸಿದ್ದ ಸಂಪತ್ ಕುಮಾರ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಜಾನಪದ ಪರಿಷತ್ ನ ಖಜಾಂಜಿಗಳೂ ಆಗಿದ್ದಾರೆ. ಸಂಪತ್ ಕುಮಾರ್ ಅವರನ್ನು ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಕೇಂದ್ರಕಾಯ೯ಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಿ ಮಹಾಸಭಾದ ಅಧ್ಯಕ್ಷರಾದ ಎಸ್ ರಘುನಾಥ್ ಆದೇಷ ಹೊರಡಿಸಿದ್ದಾರೆ.