ಸೋಮವಾರಪೇಟೆ: ದೊಡ್ಡ ಮಾರಿಯಮ್ಮ ದೇವಾಲಯ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಸೋಮವಾರಪೇಟೆ:- ಪಟ್ಟಣಕ್ಕೆ ಸಮೀಪದ ಗಾಂಧಿನಗರದ ದೊಡ್ಡ ಮಾರಿಯಮ್ಮ ದೇವಾಲಯ ಸಮಿತಿವತಿಯಿಂದ ದೇವಾಲಯದ ಆವರಣದಲ್ಲಿ ಎಂಬತ್ತನೆ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಚೌಡ್ಲು ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪತ್ರಕರ್ತ ಎಸ್.ಮಹೇಶ್,ದೇವಾಲಯ ಸಮಿತಿ ಅಧ್ಯಕ್ಷ ರಾಮದಾಸ್,ಮಾಜಿ ಅಧ್ಯಕ್ಷರಾದ ಚಿಂತು ಹಾಗೂ ಮಂಜುನಾಥ ಚೌಡ್ಲು ಪಂಚಾಯತಿ ಮಾಜಿ ಸದಸ್ಯರಾದ ಪ್ರವೀಣ್ ಕುಮಾರ್, ಸುರೇಶೇಟ್ಟಿ.ದೇವಾಲಯದ ಆಡಳಿತ ಮಂಡಳಿ ಈಶ್ವರ್ , ಪ್ರಜ್ವಲ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
