ಸೋಮವಾರಪೇಟೆ; ತಾಲ್ಲೂಕು ತಹಶೀಲ್ದಾರ್ ಕಛೇರಿಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆಯನ್ನು ಶಾಸಕ ಡಾ.ಮಂತರ್ ಗೌಡ ಅವರು ನಡೆಸಿದರು.