ವಿರಾಜಪೇಟೆ: ಮಹಾ ಶಿವರಾತ್ರಿಯ ಪ್ರಯುಕ್ತ ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ

Feb 13, 2026 - 13:54
 0  172
ವಿರಾಜಪೇಟೆ:  ಮಹಾ ಶಿವರಾತ್ರಿಯ ಪ್ರಯುಕ್ತ  ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ  ಮಹಾ ಮೃತ್ಯುಂಜಯ ಹೋಮ

ವಿರಾಜಪೇಟೆ: ವಿರಾಜಪೇಟೆಯ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಮಹಾ ಶಿವರಾತ್ರಿಯ ಅಂಗವಾಗಿ ಮೀನುಪೇಟೆಯ ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮುತ್ತಪ್ಪ ಕಲಾ ಮಂಟಪದಲ್ಲಿ ಮಹಾ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿದೆ.

ಪೂಜೆಗೆ ಬರುವಾಗ ಎರಡು ಬಾಳೆಲೆ, ಹೂವುಗಳು ಹಾಗೂ ದೀಪವನ್ನು ತರುವಂತೆ, ಎಲ್ಲಾ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮುತ್ತಪ್ಪ ಮಲಯಾಳಿ ಸಂಘದ ಅಧ್ಯಕ್ಷ ಸುಮೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0