ವಿರಾಜಪೇಟೆ;ಗುಂಡು ಹೊಡೆದು ಕೊಂಡು ವ್ಯಕ್ತಿ ಆತ್ಮಹತ್ಯೆ
ವಿರಾಜಪೇಟೆ: ಹೊರವಲಯದ ಅರಮೇರಿ ಬಳಿಯ ನಾಲ್ಕನೇ ಮೇಲ್ ನಲ್ಲಿ ದುರ್ಘಟನೆ ನಡೆದಿದ್ದು, ಕಣಿಯರ ಬಿ.ನಂಜಪ್ಪ (64) ಮೃತ ದುರ್ದೈವಿ. ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು,ಬಂದಿದ್ದು ಘಟನಾ ಸ್ಥಳಕ್ಕೆ ಎಸ್ ಪಿ ಬಿಂದುಮಣಿ ,ಹಾಗೂ ವಿರಾಜಪೇಟೆ ಗ್ರಾಮಾಂತರ ಪೊಲೀಸರು ತೆರಳಿದ್ದು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
What's Your Reaction?
Like
1
Dislike
0
Love
1
Funny
1
Angry
2
Sad
7
Wow
0
