CRIME
- ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ: ಸೋಮವಾರಪೇಟೆಯಲ್ಲಿ ಓರ್ವನ ಬಂಧನ
- ಕಡವೆ ಬೇಟೆ: 40 ಕೆಜಿ ಮಾಂಸ, ನಾಡ ಬಂದೂಕು ವಶ - ಓರ್ವ ಸೆರೆ
- ವಿರಾಜಪೇಟೆ ಬೆಚ್ಚಿಬೀಳಿಸಿದ ನಾಲ್ಕು ವರ್ಷದ ಬಾಲಕನ ಕೊಲೆ ವಿರಾಜಪೇಟೆ:ಗರ್ಭಿಣಿಯಾದರು ಲೈಂಗಿಕ ಸಂಪರ್ಕಕ್ಕೆ ಪ್ರಯತ್ನಿಸಿ ಒಲ್ಲೆ ಎಂದ ಕಾರಣಕ್ಕೆ ಹಲ್ಲೆ ನಡೆಸಿ ಬಾಲಕನ ಹೊಡೆದು ಕೊಲೆ ಮಾಡಿದ ಘಟನೆ ವಿರಾಜಪೇಟೆ ಚಿಕ್ಕಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ನಗರದ ಚಿಕ್ಕಪೇಟೆ ನಿವಾಸಿ ಪಿ. ಬೋಪಣ್ಣ ಅವರ ಲೈನ್ ಮನೆಯಲ್ಲಿ ವಾಸವಿದ್ದ ಪಂಪನ ಗೌಡ ಎಂಬುವವರ ಪತ್ನಿ ಸ
- ಕೇರಳದ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಕೊಡಗಿನ ಈರ್ವರು ಸೇರಿ ಮತ್ತೆ ನಾಲ್ವರ ಬಂಧನ ಕೋವರ್ ಕೊಲ್ಲಿ ಇಂದ್ರೇಶ್ ಮಂಗಳೂರು : ಪಣಂಬೂರಿನಲ್ಲಿ ಕಳೆದ ಜೂನ್ 29ರಂದು ನಡೆದ ಜುವೆಲ್ಲರಿ ಉದ್ಯಮಿ ದರೋಡೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಮತ್ತು ಶ್ರೀರಾಗ್ ಹಾಗೂ ಮಡಿಕೇರಿ
- ಸಕಲೇಶಪುರದಲ್ಲಿ ₹2.5 ಲಕ್ಷ ಮೌಲ್ಯದ MDMA ಮಾರಾಟಕ್ಕೆ ಯತ್ನ: ಕೊಡಗಿನ ಎಮ್ಮೆಮಾಡುವಿನ ಅಜರುದ್ದೀನ್ ಬಂಧನ ಸಕಲೇಶಪುರ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಮೂಲದ ವ್ಯಕ್ತಿಯೊಬ್ಬನನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು ₹2.5 ಲಕ್ಷ ಮೌಲ್ಯದ 25 ಗ್ರಾಂ MDMA ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಮ
- ಕಣ್ಣೂರು:ನಕಲಿ ಚಿನ್ನ ಅಡವಿಟ್ಟು ವಂಚನೆ ಮಾಡಲು ಯತ್ನ,ಕೊಡಗಿನ ಮೊಹಮ್ಮದ್ ರಿಜ್ವಾನ್ ಬಂಧನ ಕಣ್ಣೂರು:ಚಾಲೋಡ್ ಮಟ್ಟನೂರು ನಗರ ಸಹಕಾರಿ ಬ್ಯಾಂಕಿನಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚನೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಆರೋಪಿಯಾಗಿದ್ದ ಕೊಡಗು ಮೂಲದ ಮೊಹಮ್ಮದ್ ರಿಜ್ವಾನ್ (37) ಅವರನ್ನು ಮಟ್ಟನೂರು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣೆ ವ್ಯ
- ಕ್ಲಾಸ್ನಲ್ಲಿ ಪಾಠ, ವಾಟ್ಸಾಪ್ನಲ್ಲಿ ಡ್ರಗ್ಸ್: ಶಿಕ್ಷಕಿಯರ ಡಬಲ್ ಲೈಫ್ ರಹಸ್ಯ ಕೋಝಿಕೋಡ್: ಕೇರಳದ ಕೋಝಿಕೋಡ್ ಗ್ರಾಮೀಣ ಪೊಲೀಸರ ವಿಶೇಷ ತನಿಖಾ ತಂಡ - SIT ನಡೆಸುತ್ತಿರುವ MDMA ಮಾದಕ ದ್ರವ್ಯ ಜಾಲದ ತನಿಖೆಯಲ್ಲಿ ಮತ್ತೊಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಪೆರಂಬ್ರಾ BRCಯ ಮೂರನೇ ವಿಶೇಷ ಶಿಕ್ಷಕಿ ವಿ.ಪಿ. ನೀಶ್ಮಾ (30) ಅವರನ್ನು ಮಂಗಳವಾರ ಬಂಧಿಸಲಾಗಿದೆ. ಆಟಿಸಂ ಕೇಂದ್ರ
- ಪತ್ನಿಗೆ ನೇಣು ಹಾಕಿ, ಅತ್ತೆ-ಮಾವನಿಗೆ ವಿಡಿಯೋ ಕಾಲ್ ಮಾಡಿ ಪತಿ ಮಾಡಿದ್ದೇನು ಗೊತ್ತೇ? ಬಾಗಲಕೋಟೆ:ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನಪಟ್ಟು ವ್ಯಕ್ತಿಯೊಬ್ಬ ನೇಣು ಹಾಕಿ ಹತ್ಯೆಗೈದ ಬಳಿಕ ಆಕೆ ಒದ್ದಾಡುವುದನ್ನು ಅತ್ತೆ-ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಮಹಾಲಿಂಗಪುರ ಮೂಲದ ಭಾಗ್ಯಶ್ರೀ ಜಿಗಳೂರು (23) ಕೊಲೆಯಾ
- ಮಂಗಳೂರು: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ತಲ್ವಾರ್ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವತಿಯನ್ನು ತಲ್ವಾರ್ನಿಂದ ಕಡಿದು ಕೊಲೆ ಮಾಡಲಾಗ
- ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ : ಸಾವಿನಲ್ಲೂ ಬೆಳಕಾದ LLB ವಿದ್ಯಾರ್ಥಿನಿ ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್
- ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ: ಕೊಡಗಿನ ಇಬ್ಬರ ಬಂಧನ ಪಣಂಬೂರು: ಮಹಾರಾಷ್ಟ್ರದಿಂದ ಕೇರಳದ ಪೈನ್ನೂರಿಗೆ ಕುಟುಂಬದೊಂದಿಗೆ ತೆರಳುತ್ತಿದ್ದ ವಿಕಾಸ್ ಸುಬ್ಬುರಾವ್ ಧನವಡೆ ಅವರನ್ನು ಜೂ.29ರಂದು ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೇರ
- ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿ, ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ವಧು! ಪುಣೆ, ಜೂನ್ 23: ಆತನ ಹೆಸರು ಕೇತನ್ ಅಗರ್ವಾಲ್. ಪುಣೆಯ ಉದ್ಯಮಿಯ ಮಗಳಾದ ಸಿಯಾ ಗೋಯಲ್ ಜೊತೆ ಆತನ ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬದವರು ಉದ್ಯಮಿಗಳಾಗಿದ್ದರಿಂದ ಅದ್ದೂರಿಯಾಗಿಯೇ ಮದುವೆ (Wedding) ಮಾಡಲು ನಿಶ್ಚಯಿಸಿದ್ದರು. ಅದಕ್ಕಾಗಿ 17 ಕೋಟಿ ರೂ. ಹಣ ನೀಡಿ ಜೈಪುರದಲ್ಲಿ ಅರಮನೆಯನ್ನು
- ಕೋಯಿಕೋಡು ಏರ್ಪೋಟ್ ನಲ್ಲಿ ಚಿನ್ನ ದರೋಡೆ ಯತ್ನ:ವಿರಾಜಪೇಟೆಯ ಯುವಕನ ಬಂಧನ ವೀರಾಜಪೇಟೆ,ಜೂ:08: ಶೀಘ್ರದಲ್ಲಿ ಹಣ ಮಾಡುವ ಉದ್ದೇಶದಿಂದ 13 ಮಂದಿ ಬಂಧನವಾದ ಘಟನೆ ಕೋಯಿಕೋಡು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಡೆದಿದೆ. ವಿರಾಜಪೇಟೆಯ ಕೇಬಲ್ ಕಾರ್ಮಿಕನಾಗಿದ್ದ ಅಭಿ ಪ್ರಾಯ 31 ವರ್ಷ ಸೇರಿದಂತೆ ಕಣ್ಣೂರು ಮತ್ತು ಕೋಯಿಕೋಡ್ ಜಿಲ್ಲೆಯ 10 ಮಂದಿ ಮಲಪುರಂ ಜಿಲ್ಲೆಯ 2 ಮಂದಿ ಬ
- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾ ಪತ್ತೆ ದೇವನಹಳ್ಳಿ, ಜೂನ್ 08: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್
- ಮನೆಯ ಹಿತ್ತಲಲ್ಲಿ ಗಾಂಜಾ ಗಿಡ ಬೆಳೆದ,ವ್ಯಕ್ತಿ ಬಂಧನ ಗೋಣಿಕೊಪ್ಪ, ಏ. 16: ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿಯನ್ನು ಗೋಣಿಕೊಪ್ಪ ಪೋಲಿಸರು ಬಂದಿಸಿದಾರೆ. ಜೇನು ಕುರುಬರ ಬಸವ (69) ಬಂದಿತ ವ್ಯಕ್ತಿ. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ರೇಷ್ಮೆ ಹಾಡಿಯಲ್ಲಿ ಬಸ
- ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ ವಿಜಯಪುರ, ಏಪ್ರಿಲ್ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್
- ಬಾರ್ ನಲ್ಲಿ ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ:ಓರ್ವ ಸಾವು ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇ
- ಬೈಕ್ ಟಚ್ ಆಗಿದ್ದೇ ನೆಪ:ಇಬ್ಬರು ಯುವಕರು ಮಾಡಿದ್ದೇನು ಗೊತ್ತಾ! ಬೆಂಗಳೂರು, ಏಪ್ರಿಲ್ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್ಗೆ ಚಾಕು ಇರಿದು ದುಷ್ಕರ್ಮಿಗಳು
- ವಯಸ್ಸು ನಲವತ್ತಾದರೂ ಮದುವೆ ಮಾಡಲಿಲ್ಲವೆಂದು ತಾಯಿಯ ಕೊಲೆ ಯತ್ನ: ಚಿಕಿತ್ಸೆ ಫಲಿಸದೆ ಹೆತ್ತಮ್ಮ ಸಾವು ಹಾಸನ: ವಯಸ್ಸು 40ವರ್ಷವಾದರೂ ಹೆತ್ತ ತಾಯಿ ತನಗೆ ಮದುವೆ ಮಾಡಲಿಲ್ಲ ಎಂಬ ಕಾರಣಕ್ಕೆ ಅಮ್ಮನ ಮೇಲೆ ಮಗ ಕಲ್ಲು ಎತ್ತು ಹಾಕಿ ಕೊಲೆಗೆ ಯತ್ನಿಸಿದ್ದ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮದುವೆ ವಿಚಾರಕ್ಕಾಗಿ ತಾಯಿ ಮತ್ತು ಮಗನ ನಡುವೆ ಮಾರ್ಚ್ 28
- ಮೂರನೇ ಮಗುವೂ ಹೆಣ್ಣಾಗುತ್ತದೆಂದು ಹೆದರಿ ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ ಹೈದರಾಬಾದ್, ಏಪ್ರಿಲ್ 3: ತೆಲಂಗಾಣದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮತ್ತೊಂದು ಬಾರಿ ಗರ್ಭಿಣಿಯಾಗಿದ್ದ (Pregnant Death) ಹೆಂಡತಿ ಈ ಬಾರಿಯೂ ಹೆಣ್ಣುಮಗುವನ್ನೇ ಹೆರುತ್ತಾಳೆ ಎಂಬ ಭಯದಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ, ನೀರಿನಲ್
- ಮದುವೆಯಾದ ಒಂದು ತಿಂಗಳಲ್ಲೇ ಅತ್ತೆಗೆ ವಿಷ ಹಾಕಿ ಹಣ, ಒಡವೆಯೊಂದಿಗೆ ವಧು ಪರಾರಿ ಲಕ್ನೋ, ಏಪ್ರಿಲ್ 1: ಅಲ್ವಾರ್ನಲ್ಲಿ ನವವಧುವೊಬ್ಬಳು ಅತ್ತೆಗೆ ವಿಷ ಹಾಕಿ, ಹಣ ಮತ್ತು ಆಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ಆರೋಪಿ ವಧು ಚಿನ್ನ ಮತ್ತು ಬೆಳ್ಳಿ ಆಭರಣಗಳ ಜೊತೆಗೆ ಸುಮಾರು 30,000 ರೂ. ಹಣ ತೆಗೆದುಕೊಂಡು ಪರಾರಿಯಾಗಿದ್ದಾಳೆ. ನವವಿವಾಹಿತ ವಧು ರೇಖಾ ಕೌರ್ ತನ್ನ ಅತ್ತೆಗೆ ವಿಷ ಹಾಕಿ