ಕುಶಾಲನಗರ:ಮಳೆಯಿಂದಾಗಿ ಕೊಟ್ಟಿಗೆಗೆ ಹಾನಿ
ಕುಶಾಲನಗರ:ಭಾನುವಾರ ಸುರಿದ ಮಳೆಗೆ ಕುಶಾಲನಗರ ತಾಲ್ಲೂಕಿನ ಕುಶಾಲನಗರ ಹೋಬಳಿ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಗ್ರಾಮದ ನಿವಾಸಿಯಾದ ಕೃಷ್ಣೇಗೌಡ ರವರ ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಗೆ ಹಾನಿಯಾಗಿದೆ.
What's Your Reaction?
Like
1
Dislike
0
Love
1
Funny
1
Angry
0
Sad
0
Wow
1

