ಮಲೈಮಹದೇಶ್ವರ ಹುಲಿ ಸಾವು ಪ್ರಕರಣ ಖಂಡನೀಯ:ಸಂಸದ ಯದುವೀರ್ ಒಡೆಯರ್

Jul 3, 2025 - 17:50
 0  38
ಮಲೈಮಹದೇಶ್ವರ ಹುಲಿ ಸಾವು ಪ್ರಕರಣ ಖಂಡನೀಯ:ಸಂಸದ ಯದುವೀರ್ ಒಡೆಯರ್

ಮೈಸೂರು:ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚಿಗಿನ ಹುಲಿಗಳ ಸಾವು ಹಾಗೂ ಕೋತಿಗಳ ಮಾರಣ ಹೋಮ ಘಟನೆಗಳು ಖಂಡನೀಯ. ಹುಲಿಗಳ ಸಂರಕ್ಷಣೆಯಾಗಬೇಕಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕು ಹಾಗೂ ನಮ್ಮ ವನ ಸಂಪತ್ತು ಹೆಚ್ಚಿಸಬೇಕಾದ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0