Sports News
- ಸುಂಟಿಕೊಪ್ಪ: ದಸರಾ ಕ್ರಿಕೆಟ್ ಪಂದ್ಯಾವಳಿ, ಟೀಮ್ ಅರ್ಜುನ ನೂತನ ಸಮಿತಿ ರಚನೆ
- ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ
- ದಿಯಾ ಭೀಮಯ್ಯಗೆ ಅಂತರರಾಷ್ಟ್ರೀಯ ಮಟ್ಟದ ಜೂನಿಯರ್ ಗ್ರಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಯ ಪದಕ ಮಡಿಕೇರಿ: ಪಿ ಡಿ ಎಮ್ ಬಿ ಎ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಪುಣೆ ಯಲ್ಲಿ ಆಗಸ್ಟ್ 25 ರಿಂದ 30 ನೇ ತಾರೀಖಿನವರೆಗೆ ನಡೆಸಲಾದ ಯೋನೆಕ್ಸ್ ಸನ್ ರೈಸ್ ಇಂಡಿಯ ಜೂನಿಯರ್ ಇಂಟರ್ನ್ಯಾಷನಲ್ ಗ್ರ್ಯಾಂಡ್ ಪ್ರಿಕ್ಸ್ 2026 ಬ್ಯಾಡ್ಮಿಂಟನ್ ನಲ್ಲಿ ಟೂರ್ನಿಯ ನಾಲ್ಕನೇ ಶ್ರೇಯಾಂಕಿತ ಕೊಡಗಿನ ದಿಯಾ ಭೀಮಯ್ಯ ಬಾಲಕಿ
- ವಿವಿಧ ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ ಜು.28:-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025 ನೇ ವರ್ಷದಲ್ಲಿ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ
- ಅಂತರ ಜಿಲ್ಲಾ ಫುಟ್ಬಾಲ್ ಟೂರ್ನಿ-2026: ರಾಜ್ಯ ಮಟ್ಟದಲ್ಲಿ ಮಿಂಚಿದ ಕೊಡಗು;ತನ್ವೀರ್ ಅತ್ಯುತ್ತಮ ಡಿಫೆಂಡರ್,ಮಣಿ ಅತ್ಯುತ್ತಮ ಗೋಲ್ ಕೀಪರ್ ಮಡಿಕೇರಿ: ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾದ ಪ್ರತಿಷ್ಠಿತ ಅಂತರ ಜಿಲ್ಲಾ ಫುಟ್ಬಾಲ್ ಟೂರ್ನಮೆಂಟ್-2026ರಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿ ರನ್ನರ
- ಅಂತರ್ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿ: ಕೊಡಗು ತಂಡಕ್ಕೆ ದ್ವಿತೀಯ ಸ್ಥಾನ ತುಮಕೂರು;ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ (Kodagu DFA) ತಂಡವು ಫೈನಲ್ ನಲ್ಲಿ ವಿರೋಜಿತ ಸೋಲು ಕಂಡಿದೆ.ನಿಗದಿತ ಸಮಯದಲ್ಲಿ ಎರಡು ತಂಡಗಳು 1-1 ಗೋಲುಗಳನ್ನು ಬಾರಿಸಿ ಸಮ
- ಚಿತ್ರದುರ್ಗ ವಿರುದ್ಧ 9-0 ಗೋಲುಗಳ ಭರ್ಜರಿ ಜಯ: ಫೈನಲ್ಗೆ ಲಗ್ಗೆಯಿಟ್ಟ ಕೊಡಗು ತಂಡ ಮಡಿಕೇರಿ:ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ (Kodagu DFA) ತಂಡ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದು, ಸೆಮಿಫೈನಲ್ ಪಂದ್ಯದಲ್ಲಿ ಚಿತ್ರದುರ್ಗ ಜಿಲ್ಲಾ ಫುಟ್ಬ
- ಮಂಡ್ಯ ವಿರುದ್ಧ 3-0 ಭರ್ಜರಿ ಜಯ; ಸೆಮಿಫೈನಲ್ಗೆ ಲಗ್ಗೆ ಇಟ್ಟ ಕೊಡಗು ತಂಡ ಮಡಿಕೇರಿ:ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ ಆಯೋಜಿಸಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಟೂರ್ನಿಯಲ್ಲಿ ಕೊಡಗು ಜಿಲ್ಲಾ ತಂಡವು ಮತ್ತೊಂದು ಅದ್ಭುತ ಪ್ರದರ್ಶನ ನೀಡಿ ಮಂಡ್ಯ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿ ಸೆಮಿಫೈನಲ್ಗೆ ಭರ್ಜರಿಯಾಗಿ ಪ್ರವೇಶಿಸಿದೆ. ಪಂ
- ಫಿಜಿಯೋಥೆರಪಿಸ್ಟ್ ಆಗಿ ಡಾ. ಚೆಕ್ಕೆರ ಪೂವಯ್ಯ ಆಯ್ಕೆ ಮಡಿಕೇರಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ ಎಸ್ ಸಿ ಎ) ಆಯೋಜಿಸಿರುವ ಮಹಾರಾಜ ಟ್ರೋಪಿ ಟಿ20 ಟೂರ್ನಮೆಂಟ್ ನಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ ತಂಡದ ಮುಖ್ಯ ಫಿಜಿಯೋಥೆರಪಿಸ್ಟ್ ಆಗಿ ಕೊಡಗಿನ ಡಾ. ಚೆಕ್ಕೆರ ಪೂವಯ್ಯ ಅವರು ಸತತ ಮೂರನೇ ಅವಧಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಐರ್ಲ್ಯಾಂ
- ಕಣ್ಣೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ; ವಾಲಿಬಾಲ್ ಪಂದ್ಯಾವಳಿಯಲ್ಲಿ ಕೊಡಗು ಪತ್ರಕರ್ತರ ಸಂಘ ಗೆಲುವು ಕಣ್ಣೂರು: ಪತ್ರಕರ್ತರ ಒಕ್ಕೂಟ, ಕಣ್ಣೂರು ಪ್ರೆಸ್ ಕ್ಲಬ್ ಹಾಗೂ ತುಳಸಿ ಭಾಸ್ಕರನ್ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7ನೇ ವರ್ಷದ ರಾಜ್ಯಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿ ಕಣ್ಣೂರು ಕೃಷ್ಣ ಮೆನನ್ ಮಹಿಳಾ ಕಾಲೇಜು ಒಳಗಣ ಕ್ರೀಡಾಂಗಣದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರ
- ಅಮೇರಿಕನ್ ಐಸ್ ಹಾಕಿಯಲ್ಲಿ ಚಾಪು ಮೂಡಿಸಿದ ಕೊಡಗು ಮೂಲದ ಸಹೋದರರು ವಿರಾಜಪೇಟೆ: ಕೊಡಗಿನಲ್ಲಿ ಮೂಲದ ಇಬ್ಬರು ಸಹೋದರರು ಅಮೇರಿಕಾದ ಟೆಕ್ಸಾಸ್ ಫ್ರಿಸ್ಕೊ ಹಾಕಿ ಅಸೋಸಿಯೇಷನ್ನ ಸ್ಪರ್ಧಾತ್ಮಕ ತಂಡಗಳಿಗೆ ಆಯ್ಕೆಯಾಗುವ ಮೂಲಕ ಅಮೇರಿಕನ್ ಐಸ್ ಹಾಕಿಯಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಮೇಯನ್ ಮಾಚಯ್ಯ ಮೇರಿಯಂಡ(15) ಅವರನ್ನು ವರ್ಸಿಟಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದು ಅವ
- ವಿಶಾಲ್ ಉತ್ತಪ್ಪ ಹಾಗೂ ಹನ್ಸಿಕ ರಾಕೇಶ್ ಗೆ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಮಡಿಕೇರಿ; ಕರ್ನಾಟಕ ರಾಜ್ಯದ ಶ್ರೇಯಾಂಕಿತ ಆಟಗಾರರಾದ ಕೊಡಗಿನ ವಿಶಾಲ್ ಉತ್ತಪ್ಪ ಹಾಗೂ ಮೈಸೂರಿನ ಹನ್ಸಿಕಾ ರಾಕೇಶ್ ಹೈದರಾಬಾದಿನ ಕೊಟಕ್ ಫುಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ತೆಲಂಗಾಣ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ
- ಬಿರ್ಲಾ ಗ್ರೂಪ್ ಗೆ RCB ತಂಡ ಮಾರಾಟ: ಮೊತ್ತವೆಷ್ಟು ಗೊತ್ತೇ! ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂ
- T-20 ವರ್ಲ್ಡ್ ಕಪ್;ಇಂಡಿಯಾ ಚಾಂಪಿಯನ್; ಮೂರನೇ ಬಾರಿಗೆ T-20 ಚಾಂಪಿಯನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಆ ಮೂಲಕ ಆತಿಥೇಯರು ವಿಶ್ವಕಪ್ ಗೆಲ್ಲಲ್ಲ ಎಂಬ ಸಂಪ್ರದಾಯಕ್ಕೆ ಅಂತ್ಯ ಹಾಡಿದೆ. ಟಾಸ್ ಗೆದ್
- T-20 ವರ್ಲ್ಡ್ ಕಪ್:ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ: ಫೈನಲ್ ಟಿಕೆಟ್ ಪಡೆದ ಇಂಡಿಯಾ ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ. ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ
- T-20 ವರ್ಲ್ಡ್ ಕಪ್;ಸಂಜು ಸ್ಯಾಮ್ಸನ್ ಬೊಂಬಾಟ್ ಆಟ,ಸೆಮಿಫೈನಲ್ಗೆ ಲಗ್ಗೆಯಿಟ್ಟ ಭಾರತ ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಔಟಾಗದೆ 97 ರನ್ ಗಳಿಸುವುದರ ಮೂಲಕ ಬೊಂಬಾಟ್ ಆಟವಾಡಿದರು. ಮಾರ್ಚ್ 05 ರಂದ
- T-20 ವರ್ಲ್ಡ್ ಕಪ್:ಸೂಪರ್ 8 ಮೊದಲ ಪಂದ್ಯದಲ್ಲಿ ಭಾರತಕ್ಕೆ ಸೋಲು ಅಹ್ಮದಾಬಾದ್, ಫೆ.22: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಸೂಪರ್ 8ರ ಭಾರತದ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು 76 ರನ್ ಗಳ ಜಯಗಳಿಸಿದೆ. ದಕ್ಷಿಣ ಆಫ್ರಿಕಾ ನೀಡಿದ 188 ರನ್ ಗಳ ಗುರಿ ಬೆನ್ನತ್ತಿದ ಭಾರತ ತಂಡವು 18.5 ಓವರ್ ಗಳಲ್ಲಿ 111 ರನ್ ಗಳಿಸಿ ಆ
- T-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು ಕೊಲಂಬೊ, ಫೆ.15: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್ಗಳಿಂದ ಹೀನಾಯವಾಗಿ ಸೋಲಿಸಿ ಭರ್ಜರಿ ಜಯ ಗಳಿಸಿದೆ. ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಅವರ ಅಬ್ಬರದ ಬ್ಯಾಟ
- IND vs PAK; T20 ವರ್ಲ್ಡ್ ಕಪ್ ಮ್ಯಾಚ್ ನಡೆಯುವುದು ಅನುಮಾನ: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ? ಶ್ರೀಲಂಕಾ;ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕಾರ್ಮೋಡ ಕವಿದಿದೆ. ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೊ-ಪಾಕ್ ನಡುವಿನ ಟಿ20 ವಿಶ್ವಕಪ್ 2026 ರ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹೀಗಾಗಿ ಮ್ಯಾಚ್ ನಡೆಯುವುದು ಕೂಡ ಅನುಮಾ
- ಹಣದಾಸೆಗೆ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ ಚಿಕ್ಕಮಗಳೂರು, ಜ. 7: ಹಣದಾಸೆಗೆ ಒಳಗಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿ ನೀಡಿದ ದೂರಿನ ಮೇರೆಗೆ ಆಕೆಯ ತಂದೆ, ಅಜ್ಜಿ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತ
- ಅಮ್ಮತ್ತಿ: ಡಿ.28ರಂದು ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ಮಡಿಕೇರಿ,ಡಿ.26: ಬೆಂಗಳೂರು ಮತ್ತು ತುಮಕೂರುನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲೆಯ ತಂಡವನ್ನು ಆಯ್ಕೆ ಮಾಡುವ ಪ್ರಕ್ರಿಯೇ ಇದೆ ತಿಂಗಳು ಡಿಸೆಂಬರ್ 28 ರ ಭಾನುವಾರ ಅಮ್ಮತ್ತಿಯಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಪುಟ್ಬಾಲ್ ಸಂಸ್