ವಿದ್ಯುತ್ ಆಘಾತಕ್ಕೆ ಯುವಕ ಬಲಿ; ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ
ಮಡಿಕೇರಿ: ಶುಕ್ರವಾರ ದಿನ ಮರಗೋಡು ಸಮೀಪದ ಹುಲಿತಾಳ ಗ್ರಾಮದ ಪ್ರದೀಪ್ ಹೆಚ್.ಪಿ (32) ರವರು ವಿದ್ಯುತ್ ಅವಘಡದಲ್ಲಿ ದುರದೃಷ್ಟವಶಾತ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ಶಾಸಕ ಡಾ.ಮಂತರ್ ಗೌಡ ರವರು ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.ಯುವಕನ ಸಾವಿಗೆ ಶಾಸಕರು ಸಂತಾಪ ವ್ಯಕ್ತಪಡಿಸಿದರು.
What's Your Reaction?
Like
0
Dislike
0
Love
1
Funny
0
Angry
0
Sad
1
Wow
0

