ಕರಡಿಗೋಡು: ಕಾವೇರಿ ನದಿಯಿಂದ ರಸ್ತೆಗೆ ಮೂರು ಅಡಿ ನೀರು
ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ,ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ಭಾಗದ ಕಾವೇರಿ ನದಿಯಿಂದ ರಸ್ತೆಗೆ 3 ಅಡಿ ನೀರು ಬಂದಿದ್ದು,ಪ್ರವಾಹದ ಪರಿಸ್ಥಿತಿ ಎದುರಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

