ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸುಜಾ ಕುಶಾಲಪ್ಪ ಭೇಟಿ

ಸಿದ್ದಾಪುರ:- ಸಮೀಪದ ಕರಡಿಗೋಡು ಗ್ರಾಮದ ಅವರೆಗುಂದ ಹಾಡಿಯಲ್ಲಿ ಆನೆ ದಾಳಿಗೆ ಬಲಿಯಾದ ಸೂಳ್ಳುಗೋಡು ಚಿನ್ನಪ್ಪ ನವರ ಮನೆಗೆ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಸಿದ್ದಾಪುರ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರುಬೇಶ್ ಹಾಜರಿದ್ದರು.
What's Your Reaction?






