ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸುಜಾ ಕುಶಾಲಪ್ಪ ಭೇಟಿ

Apr 29, 2025 - 19:20
Apr 29, 2025 - 19:41
 0  9
ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸುಜಾ  ಕುಶಾಲಪ್ಪ ಭೇಟಿ

ಸಿದ್ದಾಪುರ:- ಸಮೀಪದ ಕರಡಿಗೋಡು ಗ್ರಾಮದ ಅವರೆಗುಂದ ಹಾಡಿಯಲ್ಲಿ ಆನೆ ದಾಳಿಗೆ ಬಲಿಯಾದ ಸೂಳ್ಳುಗೋಡು ಚಿನ್ನಪ್ಪ ನವರ ಮನೆಗೆ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಸಿದ್ದಾಪುರ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರುಬೇಶ್ ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0