ಕುಶಾಲನಗರ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದ ಉಸ್ತುವಾರಿ ಸಚಿವರಾದ ಎನ್ಎಸ್ ಭೋಸರಾಜು
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರು ಕುಶಾಲನಗರದ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದರು.
ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ,ಜಿಲ್ಲಾಧಿಕಾರಿ ವೆಂಕಟ್ ರಾಜಾ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್ ಚಂದ್ರಮೌಳಿ ಮತ್ತಿತರರು ಇದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0

