ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಹುಟ್ಟ ಹಬ್ಬ ಆಚರಿಣೆ: ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಕುಶಾಲನಗರ:ಕೇಂದ್ರ ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಅಧ್ಯಕ್ಷರಾದ ಚಿರಂಜೀವಿ ಎಚ್ ಕೆ ರವರ ಅಧ್ಯಕ್ಷತೆಯಲ್ಲಿ ಕುಶಾಲನಗರ ಸರ್ಕಾರಿ ಪಿ.ಎಂ.ಶ್ರೀ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ಕನ್ನು ವಿತರಣೆ ಮಾಡಿ ಹಾಗೂ ಸಿಹಿ ಹಂಚಿಕೆ ಮಾಡಿ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕುಶಾಲನಗರ ಬ್ಲಾಕ್ ಅಧ್ಯಕ್ಷರು ಶ್ರೀ ವಿ.ಪಿ ಶಶಿಧರ್ ರವರು, ನಗರ ಕಾಂಗ್ರೆಸ್ ಅಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಕೂಡಾ ಅಧ್ಯಕ್ಷರಾದಂತಹ ಪ್ರಮೋದ್ ಮುತ್ತಪ್ಪ, ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷರು ಹಾಗೂ ಪುರಸಭೆ ನಾಮನಿರ್ದೇಶಿತ ಸದಸ್ಯರಾದಂತಹ ಎಚ್. ಕೆ ಶಿವಶಂಕರ್ , ಪುರಸಭೆ ಸದಸ್ಯರು ಎಂ ಎಂ ಪ್ರಕಾಶ್, ಶಾಲೆಯ ಮುಖ್ಯೋಪಾಧ್ಯಾಯರಾದಂತಹ ಭಾರತೀ, ಹಾಗೂ ಎ.ಸ್.ಡಿ.ಎಂ.ಸಿ ಅಧ್ಯಕ್ಷ ಚಂದನ್, ಕುಶಾಲನಗರ ಕೂಡ ಸದಸ್ಯರಾದ ಕಿರಣ್ ರವರು, ಶಾಸಕರ ಆಪ್ತ ಸಹಾಯಕರಾದರಂಜನ್, ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಚಿನ್ ರವರು, ಕುಶಲನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರೇಮ್ ಕುಮಾರ್, ಸಾಮಾಜಿಕ ಜಾಲತಾಣದ ಉಸ್ತುವಾರಿಯಾದ ರೋಷನ್,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಆದಂ, ಮುಖಂಡರುಗಳಾದ ಇರ್ಫಾನ್ ರವರು, ಜಗದೀಶ್ ರವರು, ನಯಾಜ್ ರವರು, ಕೀರ್ತಿ ಕೃಷ್ಣ ಪ್ರಸಾದ್,ಚರಣ್, ಗುರುರಾಜ್ ,ವಾಸಿಮ್,ಹಾಗೂ ಹೆಚ್ಚಿನ ಯುವಕರು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
What's Your Reaction?






