ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳೊಂದಿಗೆ ಮೈಸೂರಿನಲ್ಲಿ ಎ‌.ಎಸ್ ಪೊನ್ನಣ್ಣ ಸಭೆ

May 9, 2025 - 16:22
 0  48
ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳೊಂದಿಗೆ ಮೈಸೂರಿನಲ್ಲಿ ಎ‌.ಎಸ್ ಪೊನ್ನಣ್ಣ ಸಭೆ

ಮಡಿಕೇರಿ:ಮೈಸೂರು ಜಿಲ್ಲೆಯ ಯಾದವಗಿರಿಯ ಎಂಪಿಸಿಎಸ್ ಕಟ್ಟಡದ ಆವರಣದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಮುಖ್ಯ ಸಭೆ ನಡೆಸಿದರು.ಪ್ರಮುಖ ಸಾರಿಗೆ ಘಟಕಗಳ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0