ಕೊಡಗು ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆರಾಯ: ನೆಲ್ಲಿಹುದಿಕೇರಿ ಬೆಟ್ಟದಕಾಡು ವ್ಯಾಪ್ತಿಯಲ್ಲಿ ಪ್ರವಾಹದ ಭೀತಿ

Jun 17, 2025 - 13:25
 0  118
ಕೊಡಗು ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆರಾಯ: ನೆಲ್ಲಿಹುದಿಕೇರಿ ಬೆಟ್ಟದಕಾಡು ವ್ಯಾಪ್ತಿಯಲ್ಲಿ ಪ್ರವಾಹದ ಭೀತಿ

ಸಿದ್ದಾಪುರ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು,ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ನದಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ.

ಇಲ್ಲಿನ ಬೆಟ್ಟದಕಾಡು ಜನವಸತಿ ಪ್ರದೇಶದಲ್ಲಿ ಕಾವೇರಿ ನೀರಿನ ಮಟ್ಟದಲ್ಲಿ ಏರಿಕೆ ಕಾಣತ್ತಿದ್ದು,ಪ್ರವಾಹದ ಭೀತಿ ಎದುರಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0