ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ! ದೇವರಪುರ ಸಮೀಪದ ದೇವರಕಾಡುವಿನಲ್ಲಿ ಘಟನೆ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಗೋಣಿಕೊಪ್ಪ ತಿತಿಮತಿ ಸಮೀಪದ ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ(45) ಎಂಬ ವ್ಯಕ್ತಿ ಬುಧವಾರ ಬೆಳಗ್ಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.ದೇವರಪುರ ಭಾಗದಲ್ಲಿ ನಿರಂತರ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ತೊಂದರೆಗೀಡಾಗಿದ್ದಾರೆ.
What's Your Reaction?
Like
1
Dislike
0
Love
1
Funny
0
Angry
0
Sad
4
Wow
1
